September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!