25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

ಅಳದಂಗಡಿ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಲ್ಕೇರಿ ಗ್ರಾಮದ ನಾವರ ಜಾಲಪಾಲ್ಕೆ ನಿವಾಸಿ ಸವಿತಾ ಇವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜೂ.27ರಂದು ರಾತ್ರಿ ನಡೆದಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya
error: Content is protected !!