30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

ಸುಲ್ಕೇರಿ: ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ,. ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ , ಮಂಗಳೂರು, ಇವರ ಸಾರಥ್ಯದಲ್ಲಿ ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡರು. ಪ್ರಕಾಶ್ ಶೆಟ್ಟಿನೊಚ್ಚ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಟ್ರಸ್ಟಿಗಳಾದ ಲ| ದೇವದಾಸ್ ಶೆಟ್ಟಿ, ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಘುರಾಮ ಶೆಟ್ಟಿ, ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ, ಯಕ್ಷಗಾನ ಗುರುಗಳಾದ ಶ್ರೀದೇವಿ ಪ್ರಸಾದ್ ಗುರುವಾಯನಕೆರೆ, ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪ್ರಮೋದ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಶ್ರಿಮತಿ ಶಶಿಕಲಾ ವಂದಿಸಿದರು. ಶಿಕ್ಷಕರಾದ ಸತೀಶ್ ಕುಮಾರ್ ಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
error: Content is protected !!