July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

ಸುಲ್ಕೇರಿ: ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ,. ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ , ಮಂಗಳೂರು, ಇವರ ಸಾರಥ್ಯದಲ್ಲಿ ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡರು. ಪ್ರಕಾಶ್ ಶೆಟ್ಟಿನೊಚ್ಚ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಟ್ರಸ್ಟಿಗಳಾದ ಲ| ದೇವದಾಸ್ ಶೆಟ್ಟಿ, ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಘುರಾಮ ಶೆಟ್ಟಿ, ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ, ಯಕ್ಷಗಾನ ಗುರುಗಳಾದ ಶ್ರೀದೇವಿ ಪ್ರಸಾದ್ ಗುರುವಾಯನಕೆರೆ, ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪ್ರಮೋದ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಶ್ರಿಮತಿ ಶಶಿಕಲಾ ವಂದಿಸಿದರು. ಶಿಕ್ಷಕರಾದ ಸತೀಶ್ ಕುಮಾರ್ ಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
error: Content is protected !!