24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

ಅರಸಿನಮಕ್ಕಿ: ಇಲ್ಲಿಯ ಎಂಜಿರ ಸಮೀಪ ತೋಟವೊಂದರಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ಮದ್ದು ಸಿಂಪಡನೆ ಮಾಡುತಿದ್ದ ಉಡೈರೆ ಕೃಷ್ಣಪ್ಪ ಕುಲಾಲ್(49ವ) ರವರು ವಿದ್ಯುತ್ ಶಾಕ್ ಆಗಿ ಮೃತ ಪಟ್ಟಿದ್ದಾರೆ.

ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇವರು ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಮಾಜಿ ಅಧ್ಯಕ್ಷ, ಪ್ರಸ್ತುತ ಕಾರ್ಯದರ್ಶಿಯಾಗಿದ್ದರು.

ಮೃತರು ಪತ್ನಿ ಲಲಿತ, ಪುತ್ರ ಯತೀಶ್, ಪುತ್ರಿ ಶಿಲ್ಪಾರನ್ನು ಅಗಲಿದ್ದಾರೆ.

Related posts

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
error: Content is protected !!