22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಕೊಯ್ಯೂರು : “ಮಾದಕ ಮುಕ್ತ ಸಮಾಜ ನಿರ್ಮಾಣ ಮಾಡಲು ನಾವೆಲ್ಲ ಪಣ ತೊಡೋಣ. ಆ ಮೂಲಕ ಭವ್ಯ ಭಾರತದ ನಿರ್ಮಾಣ ಮಾಡೋಣ ” ಎಂಬುದಾಗಿ ಉಜಿರೆಯ ಶ್ರೀ ಧ.ಮಂ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಪಕ ದಿವ ಕೊಕ್ಕಡ ರವರು ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂ ರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ಅಂತರಾಷ್ಟ್ರೀಯ ದಿನ ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ವಾಣಿ ಪದವಿಪೂರ್ವ ಕಾಲೇಜ್ ನ ನಿವೃತ್ತ ಪ್ರಾಂಶುಪಾಲ ಡಿ. ಯದುಪತಿ ಗೌಡ ಭಾಗವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ ಉಪಸ್ಥಿತರಿದ್ದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲಮೋಹನ ಗೌಡ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸ ಕಿ ಶ್ರೀಮತಿ ಪವಿತ್ರ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು

Related posts

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!