25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

ಪೆರ್ಲ: ಯಕ್ಷ ದ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಜೂ. 27 ರಂದು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ. ವಹಿಸಿದ್ದು , ಉದ್ಘಾಟನೆಯನ್ನು ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗೌರವ ಸಲಹೆಗಾರರಾದ ದೇವರಾಜರು ಉಪಸ್ಥಿತರಿದ್ದರು. ಕಲಿಕಾ ಗುರುಗಳಾದ ದೇವಿ ಪ್ರಸಾದ್ , ಶಿಕ್ಷಕರುಗಳಾದ, ಮಹೇಶ್ ಎ, ‌ಅಬ್ದುಲ್ ನಜೀರ್, ಮೃತ್ಯುಂಜಯ, ಭಾಷಿಣಿ ಉಪಸ್ಥಿತರಿದ್ದರು.

ವಿಜಯ ಕುಮಾರ್ ಎಂ ಸ್ವಾಗತಿಸಿ, ವಿವೇಕಾನಂದ ಗೌಡ ವಂದಿಸಿದರು. ಗಣಿತ ಶಿಕ್ಷಕಿ ಶ್ರೀಮತಿ ಮೇಲೆ ನಿರೂಪಿಸಿದರು.

Related posts

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya
error: Content is protected !!