September 6, 2026
Uncategorized

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

ಬೆಳ್ತಂಗಡಿ: ಈಕೆ ರೀಲ್ಸ್‌ ತಾರೆ, ಮೈಕ್ ಹಿಡಿದರೆ ಗಾನ ಕೋಗಿಲೆ, ಕ್ಯಾಮಾರಕ್ಕೆ ಫೋಸ್ ನೀಡುವ ಈ ಚೆಲುವೆ ಇದೀಗ ಸೀರಿಯಲ್ ಬೆಡಗಿ. ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂದಗೋಕುಲ ‘ಧಾರಾವಾಹಿಯಲ್ಲಿ ನಂದನ ಕಿರಿಯ ಮಗಳಾದ ರಕ್ಷಾ ಪಾತ್ರಧಾರಿ ಕೃಷ್ಣಪ್ರಿಯಾ ಭಟ್ ಮೂಲತಃ ಬೆಳ್ತಂಗಡಿ ತಾಲೂಕಿನ ನಾರಾವಿಯವರು.

ರೀಲ್ಸ್‌ ಮಾಡಿ ಎಡವಟ್ಟು ಮಾಡಿಕೊಂಡವರನ್ನು ಎಷ್ಟೋ ಮಂದಿಯನ್ನು ನೋಡಿದ್ದೇವೆ. ಆದರೆ ರೀಲ್ಸ್‌ ಮಾಡುವುದೇ ಇತ್ತಿಚೀನ ದಿನಗಳಲ್ಲಿ ಕೆಲವರಿಗೆ ಹವ್ಯಾಸ ಹಾಗೂ ರೂಢಿಯಾಗಿದೆ. ಕೃಷ್ಣಪ್ರಿಯಾ ಭಟ್ ರೀಲ್ಸ್‌ ಮಾಡುವ ಹವ್ಯಾಸ ಹೊಂದಿದ್ದರು. ಆ ಹವ್ಯಾಸ ಇಂದು ಅವರನ್ನು ಕಿರುತೆರಗೆ ಪರಿಚಯಿಸಿದೆ. ತಾವು ಮಾಡುತ್ತಿರುವ ರೀಲ್ಸ್‌ಗಳನ್ನು ಕಂಡ ಕಲರ್ಸ್ ಕನ್ನಡ ವಾಹಿನಿಯಿಂದ ನೇರವಾಗಿ ಅವರಿಗೆ ಕರೆ ಬಂದು, ಮೊಬೈಲ್ ಮೂಲಕ ಅಡೀಷನ್ ಮಾಡಿ ಅದರಲ್ಲಿ ಆಯ್ಕೆಯಾಗಿ ನಂದಗೋಕುಲ ತಂಡಕ್ಕೆ ಹಾಗೂ ಕಿರುತೆರೆಗೆ ಪಾದರ್ಪಣೆ ಮಾಡಿದರು.

ನಂದಗೋಕುಲ ‘ಧಾರವಾಹಿ ಒಂದು ತಿಂಗಳಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸರವಾಗುತ್ತಿದ್ದು ಜನಮನಗಳಿಸುತ್ತಿದೆ. ನಂದನ ಮಗಳಾಗಿ ಕಾಣಿಸಿಕೊಂಡಿರುವ ಕೃಷ್ಣಪ್ರಿಯಾ ಭಟ್ ಪ್ರೇಕ್ಷಕರ ಪ್ರೀತಿಗಳಿಸುತ್ತಿದ್ದಾರೆ. ಈಕೆ ನಮ್ಮೂರಿನ ಹೆಮ್ಮೆಯ ಪ್ರತಿಭೆಯಾಗಿದ್ದು ಇವರ ಬಗ್ಗೆ ಸಂಪೂರ್ಣ ವಿಶೇಷ ವರದಿ ಸುದ್ದಿ ಉದಯ ವಾರಪತ್ರಿಕೆಯಲ್ಲಿ ಗುರುವಾರ ಪ್ರಕಟಗೊಳ್ಳಲಿದ್ದು ಅಲ್ಲಿಯವರೆಗೆ ನೀರಿಕ್ಷಿಸಿ…

Related posts

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!