22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

ವೇಣೂರು: ಇಲ್ಲಿಯ ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್, ಉಪಾಧ್ಯಕ್ಷರಾಗಿ ಶ್ರೀಮತಿ ಸಂಧ್ಯಾ ಸದಾನಂದ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಗಿರೀಶ್, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುರಭಿ ಮಹಾಬಲೇಶ, ಕೋಶಾಧಿಕಾರಿಯಾಗಿ ಶ್ರೀಮತಿ ಕುಮುದ ಕಾರಂತ್, ಮಾತೃ ಮಂಡಳಿ ಅಧ್ಯಕ್ಷೆಯಾಗಿ ಶ್ರೀಮತಿ ಪದ್ಮಾ ಹರೀಶ್ ಆಯ್ಕೆಯಾಗಿರುತ್ತಾರೆ.

Related posts

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!