22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

ಕಡಿರುದ್ಯಾವರ-ಮಿತ್ತಬಾಗಿಲು- ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು ವಾಹನ ಸವಾರರಿಗೆ ಯಮಧರ್ಮರಾಯ ಪಾಶ ಹಿಡಿದು ಕಾದು ಕುಳಿತಂತೆ ಅದರ ಕೊಂಬೆಗಳು ರಸ್ತೆಗೆ ವಾಲಿಕೊಂಡು ಯಾವ ಸಂದರ್ಭದಲ್ಲೂ ಬೀಳುವ ಆತಂಕಕರ ಸ್ಥಿತಿ ನಿರ್ಮಾಣವಾಗಿದೆ ಎಂದು ಜೂ. 5 ರಂದು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತ್ತು.

ಈ ಬಗ್ಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು ಇತ್ತೀಚೆಗೆ ಮರಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Related posts

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
error: Content is protected !!