September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

ಅರಸಿನಮಕ್ಕಿ: ಇಲ್ಲಿಯ ಎಂಜಿರ ಸಮೀಪ ತೋಟವೊಂದರಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ಮದ್ದು ಸಿಂಪಡನೆ ಮಾಡುತಿದ್ದ ಉಡೈರೆ ಕೃಷ್ಣಪ್ಪ ಕುಲಾಲ್(49ವ) ರವರು ವಿದ್ಯುತ್ ಶಾಕ್ ಆಗಿ ಮೃತ ಪಟ್ಟಿದ್ದಾರೆ.

ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇವರು ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಮಾಜಿ ಅಧ್ಯಕ್ಷ, ಪ್ರಸ್ತುತ ಕಾರ್ಯದರ್ಶಿಯಾಗಿದ್ದರು.

ಮೃತರು ಪತ್ನಿ ಲಲಿತ, ಪುತ್ರ ಯತೀಶ್, ಪುತ್ರಿ ಶಿಲ್ಪಾರನ್ನು ಅಗಲಿದ್ದಾರೆ.

Related posts

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಕೂಡಬೆಟ್ಟು ದೇವಸ್ಥಾನ: ಗಣೇಶೋತ್ಸವ, ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya
error: Content is protected !!