July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

ಅರಸಿನಮಕ್ಕಿ: ಇಲ್ಲಿಯ ಎಂಜಿರ ಸಮೀಪ ತೋಟವೊಂದರಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ಮದ್ದು ಸಿಂಪಡನೆ ಮಾಡುತಿದ್ದ ಉಡೈರೆ ಕೃಷ್ಣಪ್ಪ ಕುಲಾಲ್(49ವ) ರವರು ವಿದ್ಯುತ್ ಶಾಕ್ ಆಗಿ ಮೃತ ಪಟ್ಟಿದ್ದಾರೆ.

ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇವರು ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಮಾಜಿ ಅಧ್ಯಕ್ಷ, ಪ್ರಸ್ತುತ ಕಾರ್ಯದರ್ಶಿಯಾಗಿದ್ದರು.

ಮೃತರು ಪತ್ನಿ ಲಲಿತ, ಪುತ್ರ ಯತೀಶ್, ಪುತ್ರಿ ಶಿಲ್ಪಾರನ್ನು ಅಗಲಿದ್ದಾರೆ.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya
error: Content is protected !!