September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!