25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
error: Content is protected !!