25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಕೊಯ್ಯೂರು : “ಮಾದಕ ಮುಕ್ತ ಸಮಾಜ ನಿರ್ಮಾಣ ಮಾಡಲು ನಾವೆಲ್ಲ ಪಣ ತೊಡೋಣ. ಆ ಮೂಲಕ ಭವ್ಯ ಭಾರತದ ನಿರ್ಮಾಣ ಮಾಡೋಣ ” ಎಂಬುದಾಗಿ ಉಜಿರೆಯ ಶ್ರೀ ಧ.ಮಂ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಪಕ ದಿವ ಕೊಕ್ಕಡ ರವರು ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂ ರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ಅಂತರಾಷ್ಟ್ರೀಯ ದಿನ ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ವಾಣಿ ಪದವಿಪೂರ್ವ ಕಾಲೇಜ್ ನ ನಿವೃತ್ತ ಪ್ರಾಂಶುಪಾಲ ಡಿ. ಯದುಪತಿ ಗೌಡ ಭಾಗವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ ಉಪಸ್ಥಿತರಿದ್ದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲಮೋಹನ ಗೌಡ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸ ಕಿ ಶ್ರೀಮತಿ ಪವಿತ್ರ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
error: Content is protected !!