26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ- ತಾಲೂಕು ಆಡಳಿತ”

ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು. 1ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

Related posts

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!