25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

ಪೆರ್ಲ: ಯಕ್ಷ ದ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಜೂ. 27 ರಂದು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ. ವಹಿಸಿದ್ದು , ಉದ್ಘಾಟನೆಯನ್ನು ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗೌರವ ಸಲಹೆಗಾರರಾದ ದೇವರಾಜರು ಉಪಸ್ಥಿತರಿದ್ದರು. ಕಲಿಕಾ ಗುರುಗಳಾದ ದೇವಿ ಪ್ರಸಾದ್ , ಶಿಕ್ಷಕರುಗಳಾದ, ಮಹೇಶ್ ಎ, ‌ಅಬ್ದುಲ್ ನಜೀರ್, ಮೃತ್ಯುಂಜಯ, ಭಾಷಿಣಿ ಉಪಸ್ಥಿತರಿದ್ದರು.

ವಿಜಯ ಕುಮಾರ್ ಎಂ ಸ್ವಾಗತಿಸಿ, ವಿವೇಕಾನಂದ ಗೌಡ ವಂದಿಸಿದರು. ಗಣಿತ ಶಿಕ್ಷಕಿ ಶ್ರೀಮತಿ ಮೇಲೆ ನಿರೂಪಿಸಿದರು.

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!