22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

ವೇಣೂರು: ಇಲ್ಲಿಯ ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್, ಉಪಾಧ್ಯಕ್ಷರಾಗಿ ಶ್ರೀಮತಿ ಸಂಧ್ಯಾ ಸದಾನಂದ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಗಿರೀಶ್, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುರಭಿ ಮಹಾಬಲೇಶ, ಕೋಶಾಧಿಕಾರಿಯಾಗಿ ಶ್ರೀಮತಿ ಕುಮುದ ಕಾರಂತ್, ಮಾತೃ ಮಂಡಳಿ ಅಧ್ಯಕ್ಷೆಯಾಗಿ ಶ್ರೀಮತಿ ಪದ್ಮಾ ಹರೀಶ್ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!