July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

ಕಡಿರುದ್ಯಾವರ-ಮಿತ್ತಬಾಗಿಲು- ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು ವಾಹನ ಸವಾರರಿಗೆ ಯಮಧರ್ಮರಾಯ ಪಾಶ ಹಿಡಿದು ಕಾದು ಕುಳಿತಂತೆ ಅದರ ಕೊಂಬೆಗಳು ರಸ್ತೆಗೆ ವಾಲಿಕೊಂಡು ಯಾವ ಸಂದರ್ಭದಲ್ಲೂ ಬೀಳುವ ಆತಂಕಕರ ಸ್ಥಿತಿ ನಿರ್ಮಾಣವಾಗಿದೆ ಎಂದು ಜೂ. 5 ರಂದು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತ್ತು.

ಈ ಬಗ್ಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು ಇತ್ತೀಚೆಗೆ ಮರಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya
error: Content is protected !!