September 6, 2026
ನಿಧನ

ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್ ನಿಧನ

ಇಂದಬೆಟ್ಟು :ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್54ವರ್ಷ ಅವರು ಇಂದು ಬೆಳಿಗ್ಗೆ ಅಸೌಖ್ಯ ದಿಂದ ಸ್ವ ಗ್ರಹದಲ್ಲಿ ನಿಧನ ಹೊಂದಿದರು


ಪತ್ನಿ ಸುನಿತಾ ಸೇವಾ ಪ್ರತಿನಿಧಿ ಮತ್ತು ಇಬ್ಬರು ಪುತ್ರರು
ಮೃತರು ತಾಯಿ ಅಪ್ಪಿ, ತಮ್ಮ ಶ್ರೀ ದುರ್ಗಾ ಗ್ರಾಂಡ್ ಹೋಟೆಲ್ಲಿನ ಲೋಕನಾಥ್, ಅಕ್ಕ ವಿಶಾಲ ಮತ್ತು ಭಾವ ಗುರುನಾರಾಯಣ ಸೇವಾ ಸಂಘದ ನಿರ್ದೇಶಕರು ಚಂದ್ರಶೇಖರ ರವರನ್ನು ಅಗಲಿದ್ದಾರೆ

Related posts

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಉಜಿರೆ: ಸರೋಜಿನಿ ಪಡುವೆಟ್ನಾಯ ನಿಧನ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya
error: Content is protected !!