25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya
error: Content is protected !!