September 6, 2026
ಗ್ರಾಮಾಂತರ ಸುದ್ದಿ

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya
error: Content is protected !!