July 23, 2026
ಗ್ರಾಮಾಂತರ ಸುದ್ದಿ

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್

ವಲಯ ಸಾರ್ವಜನಿಕ ಪೂಜಾ ಸಮಿತಿ ಮಚ್ಚಿನ ಇದರ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಜ 29 ರಂದು ನಡೆಯಿತು ಕುಕ್ಕಿಲ ಅನಂತ ಕೃಷ್ಣ ಭಟ್ ಇವರ ಪುರೋಹಿತದೊಂದಿಗೆ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು ಈ ಸಂದರ್ಭದಲ್ಲಿ ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಹರ್ಷ ಸಂಪಿಗೆತ್ತಾಯ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಹರ್ಷ ಬಳ್ಳಮಂಜ. ಒಕ್ಕೂಟದ ಅಧ್ಯಕ್ಷರುಗಳಾದ ಜಯ ಪೂಜಾರಿ. ವಿಜಯ ಮಡಕ್ಕಿಲ. ಸುಧಾ ಆಚಾರ್ಯ. ಕುಸುಮ ದೋಟ. ಮೇಲ್ವಿಚಾರಕರದ ಕೇಶವ ಸೇವಾಪ್ರತಿನಿಧಿ ಪರಮೇಶ್ವರ. ಶ್ರೀಮತಿ ನಂದಿನಿ ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಊರ ಭಕ್ತಾದಿಗಳು ಉಪಸ್ಥಿತರಿದ್ದರು ✍️ ವರದಿ ಬಳ್ಳಮಂಜ

Related posts

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!