23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯ

ಯಕ್ಷ ಭಾರತಿ.ರಿ ಸಂಸ್ಥೆಯಿಂದ ಲೇಖನ ಸಾಮಗ್ರಿಗಳ ವಿತರಣೆ

ಉಜಿರೆ :ಯಕ್ಷ ಭಾರತಿ. ರಿ ಕನ್ಯಾಡಿ, ಬೆಳ್ತಂಗಡಿ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡಿನಲ್ಲಿ ಶ್ರೀಮಾತಾ ಆರ್ಟ್ಸ್ ಸಹಕಾರದಿಂದ ಜರಗುತ್ತಿರುವ ಯಕ್ಷಭಾರತಿ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಯಕ್ಷ ಭಾರತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ , ನಾಟ್ಯ ಗುರುಗಳಾದ ಕಲಾವಿದ ಚಂದ್ರಶೇಖರ ಧರ್ಮಸ್ಥಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.

ಯಕ್ಷ ಭಾರತಿಯ ಆರೋಗ್ಯ ಸೇವಾ ವಿಭಾಗದ ಕುಸುಮಾಕರ ಕುತ್ತೋಡಿ, ಶ್ರೀಮಾತಾ ಅರ್ಟ್ಸ್ ಮಾಲಕರು ಮತ್ತು ಯಕ್ಷಭಾರತಿ ಟ್ರಸ್ಟಿ ಗುರುಪ್ರಸಾದ್, ಪೋಷಕರಾದ ನವೀನ ಉಪಸ್ಥಿತರಿದ್ದರು.
ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಮತ್ತು ಸಂಚಾಲಕರಾದ ಮಹೇಶ್ ಕನ್ಯಾಡಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya
error: Content is protected !!