July 23, 2026
ನಿಧನ

ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್ ನಿಧನ

ಇಂದಬೆಟ್ಟು :ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್54ವರ್ಷ ಅವರು ಇಂದು ಬೆಳಿಗ್ಗೆ ಅಸೌಖ್ಯ ದಿಂದ ಸ್ವ ಗ್ರಹದಲ್ಲಿ ನಿಧನ ಹೊಂದಿದರು


ಪತ್ನಿ ಸುನಿತಾ ಸೇವಾ ಪ್ರತಿನಿಧಿ ಮತ್ತು ಇಬ್ಬರು ಪುತ್ರರು
ಮೃತರು ತಾಯಿ ಅಪ್ಪಿ, ತಮ್ಮ ಶ್ರೀ ದುರ್ಗಾ ಗ್ರಾಂಡ್ ಹೋಟೆಲ್ಲಿನ ಲೋಕನಾಥ್, ಅಕ್ಕ ವಿಶಾಲ ಮತ್ತು ಭಾವ ಗುರುನಾರಾಯಣ ಸೇವಾ ಸಂಘದ ನಿರ್ದೇಶಕರು ಚಂದ್ರಶೇಖರ ರವರನ್ನು ಅಗಲಿದ್ದಾರೆ

Related posts

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ ನೀರ ಚಿಲುಮೆ ನಿವಾಸಿ ಸಂಪದ ನಿಧನ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!