September 6, 2026
ಗ್ರಾಮಾಂತರ ಸುದ್ದಿ

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya
error: Content is protected !!