24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!