July 23, 2026
ಗ್ರಾಮಾಂತರ ಸುದ್ದಿ

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್

ವಲಯ ಸಾರ್ವಜನಿಕ ಪೂಜಾ ಸಮಿತಿ ಮಚ್ಚಿನ ಇದರ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಜ 29 ರಂದು ನಡೆಯಿತು ಕುಕ್ಕಿಲ ಅನಂತ ಕೃಷ್ಣ ಭಟ್ ಇವರ ಪುರೋಹಿತದೊಂದಿಗೆ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು ಈ ಸಂದರ್ಭದಲ್ಲಿ ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಹರ್ಷ ಸಂಪಿಗೆತ್ತಾಯ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಹರ್ಷ ಬಳ್ಳಮಂಜ. ಒಕ್ಕೂಟದ ಅಧ್ಯಕ್ಷರುಗಳಾದ ಜಯ ಪೂಜಾರಿ. ವಿಜಯ ಮಡಕ್ಕಿಲ. ಸುಧಾ ಆಚಾರ್ಯ. ಕುಸುಮ ದೋಟ. ಮೇಲ್ವಿಚಾರಕರದ ಕೇಶವ ಸೇವಾಪ್ರತಿನಿಧಿ ಪರಮೇಶ್ವರ. ಶ್ರೀಮತಿ ನಂದಿನಿ ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಊರ ಭಕ್ತಾದಿಗಳು ಉಪಸ್ಥಿತರಿದ್ದರು ✍️ ವರದಿ ಬಳ್ಳಮಂಜ

Related posts

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya
error: Content is protected !!