24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯ

ಯಕ್ಷ ಭಾರತಿ.ರಿ ಸಂಸ್ಥೆಯಿಂದ ಲೇಖನ ಸಾಮಗ್ರಿಗಳ ವಿತರಣೆ

ಉಜಿರೆ :ಯಕ್ಷ ಭಾರತಿ. ರಿ ಕನ್ಯಾಡಿ, ಬೆಳ್ತಂಗಡಿ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡಿನಲ್ಲಿ ಶ್ರೀಮಾತಾ ಆರ್ಟ್ಸ್ ಸಹಕಾರದಿಂದ ಜರಗುತ್ತಿರುವ ಯಕ್ಷಭಾರತಿ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಯಕ್ಷ ಭಾರತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ , ನಾಟ್ಯ ಗುರುಗಳಾದ ಕಲಾವಿದ ಚಂದ್ರಶೇಖರ ಧರ್ಮಸ್ಥಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.

ಯಕ್ಷ ಭಾರತಿಯ ಆರೋಗ್ಯ ಸೇವಾ ವಿಭಾಗದ ಕುಸುಮಾಕರ ಕುತ್ತೋಡಿ, ಶ್ರೀಮಾತಾ ಅರ್ಟ್ಸ್ ಮಾಲಕರು ಮತ್ತು ಯಕ್ಷಭಾರತಿ ಟ್ರಸ್ಟಿ ಗುರುಪ್ರಸಾದ್, ಪೋಷಕರಾದ ನವೀನ ಉಪಸ್ಥಿತರಿದ್ದರು.
ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಮತ್ತು ಸಂಚಾಲಕರಾದ ಮಹೇಶ್ ಕನ್ಯಾಡಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya
error: Content is protected !!