September 6, 2026
ನಿಧನ

ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್ ನಿಧನ

ಇಂದಬೆಟ್ಟು :ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್54ವರ್ಷ ಅವರು ಇಂದು ಬೆಳಿಗ್ಗೆ ಅಸೌಖ್ಯ ದಿಂದ ಸ್ವ ಗ್ರಹದಲ್ಲಿ ನಿಧನ ಹೊಂದಿದರು


ಪತ್ನಿ ಸುನಿತಾ ಸೇವಾ ಪ್ರತಿನಿಧಿ ಮತ್ತು ಇಬ್ಬರು ಪುತ್ರರು
ಮೃತರು ತಾಯಿ ಅಪ್ಪಿ, ತಮ್ಮ ಶ್ರೀ ದುರ್ಗಾ ಗ್ರಾಂಡ್ ಹೋಟೆಲ್ಲಿನ ಲೋಕನಾಥ್, ಅಕ್ಕ ವಿಶಾಲ ಮತ್ತು ಭಾವ ಗುರುನಾರಾಯಣ ಸೇವಾ ಸಂಘದ ನಿರ್ದೇಶಕರು ಚಂದ್ರಶೇಖರ ರವರನ್ನು ಅಗಲಿದ್ದಾರೆ

Related posts

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!