September 6, 2026
ಗ್ರಾಮಾಂತರ ಸುದ್ದಿ

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya
error: Content is protected !!