September 6, 2026
ಗ್ರಾಮಾಂತರ ಸುದ್ದಿ

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!