September 6, 2026
ಆರೋಗ್ಯ

ಯಕ್ಷ ಭಾರತಿ.ರಿ ಸಂಸ್ಥೆಯಿಂದ ಲೇಖನ ಸಾಮಗ್ರಿಗಳ ವಿತರಣೆ

ಉಜಿರೆ :ಯಕ್ಷ ಭಾರತಿ. ರಿ ಕನ್ಯಾಡಿ, ಬೆಳ್ತಂಗಡಿ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡಿನಲ್ಲಿ ಶ್ರೀಮಾತಾ ಆರ್ಟ್ಸ್ ಸಹಕಾರದಿಂದ ಜರಗುತ್ತಿರುವ ಯಕ್ಷಭಾರತಿ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಯಕ್ಷ ಭಾರತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ , ನಾಟ್ಯ ಗುರುಗಳಾದ ಕಲಾವಿದ ಚಂದ್ರಶೇಖರ ಧರ್ಮಸ್ಥಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.

ಯಕ್ಷ ಭಾರತಿಯ ಆರೋಗ್ಯ ಸೇವಾ ವಿಭಾಗದ ಕುಸುಮಾಕರ ಕುತ್ತೋಡಿ, ಶ್ರೀಮಾತಾ ಅರ್ಟ್ಸ್ ಮಾಲಕರು ಮತ್ತು ಯಕ್ಷಭಾರತಿ ಟ್ರಸ್ಟಿ ಗುರುಪ್ರಸಾದ್, ಪೋಷಕರಾದ ನವೀನ ಉಪಸ್ಥಿತರಿದ್ದರು.
ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಮತ್ತು ಸಂಚಾಲಕರಾದ ಮಹೇಶ್ ಕನ್ಯಾಡಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Related posts

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya
error: Content is protected !!