ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ., ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ , ಮಂಜುನಾಥ ಪ್ರಭು. ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಆಯ್ಕೆಯಾಗಿದ್ದಾರೆ.

Related posts

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya
error: Content is protected !!