30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ., ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ , ಮಂಜುನಾಥ ಪ್ರಭು. ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!