July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ನಿಟ್ಟಡೆ ಇಲ್ಲಿನ ಸಂಸ್ಥಾಪಕ ಗಿರೀಶ್ ಕೆ ಎಚ್ ರವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುವ ದೃಷ್ಟಿಯಲ್ಲಿ, ಬಿಜಾಪುರದ ಕೂಲಿ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪುಸ್ತಕವನ್ನು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ನೀಡಿದರು.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!