23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!