July 23, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!