23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!