September 6, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!