25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು,ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ.ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!