September 6, 2026
ಅಪಘಾತವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು,ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ.ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಜನಜಾತಿಯ ಗರಿಮಾ ಉತ್ಸವ – 2026

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya
error: Content is protected !!