September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

ವೇಣೂರು: ಪಡ್ಡ೦ದಡ್ಕ ನುರುಲ್ ಹುಧಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಮದರಸ ಸಭಾಂಗಣದಲ್ಲಿ ಜೂ.29 ರಂದು ನಡೆಯಿತು.

ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ದುವಾ ಮಾಡಿ ಉದ್ಘಾಟಿಸಿದರು. ಸಭೆಯಲ್ಲಿ ಅಧ್ಯಾಪಕರು ಹೆತ್ತವರು ಕುಂದು ಕೊರತೆಗಳ ಬಗ್ಗೆ ಮತ್ತು ಮದರಸ ಮಕ್ಕಳ ವಿದ್ಯಾರ್ಜನೆ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಸದರ್ ಉಸ್ತಾದ್ ಝುಬೇರ್ ಅಜ್ಹರಿ , ಮಹಲ್ಲಿಂ , ಮೊಹಝಿನ್ , ಸದಸ್ಯರುಗಳಾದ ಇದ್ರಿಸ್ ಪುಲಾಬೆ , ಅಶ್ರಫ್ ಕಿರೋಡಿ ,ಪತ್ರಕರ್ತ ಮೊಹಮ್ಮದ್ ಎಚ್ ವೇಣೂರು , ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!