September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು.

ತರಕಾರಿ ಬೀಜ ಬಿತ್ತನೆ, ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷ ಶಶಿಕಾಂತ ನಾಯಕ್, ಉಪಾಧ್ಯಕ್ಷೆ ಶ್ರೀಮತಿ ರೂಪಾ, ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯ ಶಿಕ್ಷಕರಾದ ಸುರೇಶ್ ಎನ್, ಶ್ರೀ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಯಶೋಧರ ಸುವರ್ಣ, ಶಾಲಾ ಪೋಷಕರು ಅಡುಗೆ ಸಿಬ್ಬಂದಿ ಗಳು, ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!