23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

ಉಜಿರೆ: ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ (20cm×10cm) ಕೇವಲ 1ಗಂಟೆ 1ನಿಮಿಷ 54 ಸೆಕೆಂಡ್ ಗಳಲ್ಲಿ ಬಿಡಿಸಿ ಉಜಿರೆಯ ಅಪೇಕ್ಷ ಎನ್‌ಎಸ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ವಿದ್ಯಾರ್ಥಿಯಾಗಿದ್ದಾರೆ.

ಅಪೇಕ್ಷ‌ ಎನ್.ಎಸ್ ಬದನಾಜೆ ಶಾಲೆಯ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಮುಂಡತ್ತೋಡಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೇವಂತಿ ಬಿ.ಇವರ ಸುಪುತ್ರಿಯಾಗಿದ್ದಾರೆ.

ಪ್ರಸ್ತುತ ಇವರು ನಿಟ್ಟೆ ಯೂನಿವರ್ಸಿಟಿ ಆಫ್ ಮೆಡಿಕಲ್ ಸೈನ್ಸ್ ದೇರಳಕಟ್ಟೆ ಯಲ್ಲಿ ಡಾಕ್ಟರ್ ಆಫ್ ಫಾರ್ ಮೆಸಿಯ 4 ನೇ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

Related posts

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!