ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ., ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ , ಮಂಜುನಾಥ ಪ್ರಭು. ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಆಯ್ಕೆಯಾಗಿದ್ದಾರೆ.

Related posts

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಪಾಲೇದು: ಮಳೆಗೆ ಬಾವಿಯ ತಡೆಗೋಡೆ ಕುಸಿತ

Suddi Udaya
error: Content is protected !!