26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ., ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ , ಮಂಜುನಾಥ ಪ್ರಭು. ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಆಯ್ಕೆಯಾಗಿದ್ದಾರೆ.

Related posts

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya
error: Content is protected !!