22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಬಂಗ್ಲೆಗುಡ್ಡೆ ಪಕ್ಕದಲ್ಲಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ವಿದ್ಯುತ್ ತಂತಿಗೆ ದೊಡ್ಡ ಗಾತ್ರದ ಒಣಗಿದ ಮರ ಬಿದ್ದು ನೇತಾಡುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಜೀವ ಭಯದಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದೆ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ಅಪಾಯದಲ್ಲಿರುವ ಒಣಗಿದ ಮರಗಳನ್ನು ತೆರವು ಮಾಡುವಂತೆ ಈ ಹಿಂದೆ ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ನೋಡಿದರೂ ಹೆಚ್ಚುತ್ತು ಕೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಹಲವಾರು ಕಡೆಗಳಲ್ಲಿ ಅಪಾಯದಲ್ಲಿರುವ ಒಣ ಮರಗಳನ್ನು ತೆರವು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದರು.

Related posts

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!