September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಬಂಗ್ಲೆಗುಡ್ಡೆ ಪಕ್ಕದಲ್ಲಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ವಿದ್ಯುತ್ ತಂತಿಗೆ ದೊಡ್ಡ ಗಾತ್ರದ ಒಣಗಿದ ಮರ ಬಿದ್ದು ನೇತಾಡುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಜೀವ ಭಯದಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದೆ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ಅಪಾಯದಲ್ಲಿರುವ ಒಣಗಿದ ಮರಗಳನ್ನು ತೆರವು ಮಾಡುವಂತೆ ಈ ಹಿಂದೆ ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ನೋಡಿದರೂ ಹೆಚ್ಚುತ್ತು ಕೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಹಲವಾರು ಕಡೆಗಳಲ್ಲಿ ಅಪಾಯದಲ್ಲಿರುವ ಒಣ ಮರಗಳನ್ನು ತೆರವು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದರು.

Related posts

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!