37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya
error: Content is protected !!